Tue. Feb 10th, 2026

ನವಕರ್ನಾಟಕ ನಿರ್ಮಾಣ ಕಾರ್ಮಿಕರ ಒಕ್ಕೂಟ, ಯಾದಗಿರಿ – ಗೋವಿಂದಪ್ಪ ವಡಗೇರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ!

ಯಾದಗಿರಿ, ಫೆಬ್ರವರಿ 10: ನವಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಒಕ್ಕೂಟ(ರಿ) ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಗೋವಿಂದಪ್ಪ…

ಮಾನವೀಯತೆಯ, ಒಂದೇ ನ್ಯಾಯದ,ವಿಶ್ವದ ಏಕೈಕ ಭಾರತೀಯ ಸಂವಿಧಾನ, ರಾಘವೇಂದ್ರ ಡಿ. ಅಭಿಮತ

ಯಾದಗಿರಿ ಜ ೨೬: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಪ್ರಪಂಚದಾದ್ಯಂತ ದೇಶಗಳ ಸಂವಿಧಾನಗಳನ್ನು ಓದಿ, ತಿಳಿದು ವಿಭಿನ್ನ ಹಾಗೂ ವಿಶಿಷ್ಟ ಮಾನವೀಯತೆ ಹಾಗೂ…

ದುರ್ಗಾದೇವಿ ದೇವಸ್ಥಾನದಲ್ಲಿ ೭೭ನೇ ಗಣರಾಜ್ಯೋತ್ಸವ ಆಚರಣೆ

ಯಾದಗಿರಿ ಜ ೨೬: ಶಾಂತಿ ನಗರದಲ್ಲಿನ ಶ್ರೀ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಹಾಗೂ ಶ್ರೀದುರ್ಗಾದೇವಿ , ಭೋವಿರಾಜ್ ಮೀನುಗಾರಿಕೆ ಸಂಘದ ವತಿಯಿಂದ ೭೭ನೇ…

ಕನ್ಸಲ್ಟಿಂಗ್ ಸಿವಿಲ್ ಇಂಜೀನಿಯರ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ

ಯಾದಗಿರಿ ಜ ೨೬: ನಗರದ ಸ್ಟೇಷನ್ ರಸ್ತೆಯ ಲಿಂಗೇರಿ ಕಾಂಪ್ಲೆಕ್ಸ್ ನ ಕನ್ಸ್ ಲ್ಟಿಂಗ್ ಇಂಜೀನೀಯರ್ ಕಚೇರಿಯಲ್ಲಿ 77 ನೇ ಗಣರಾಜ್ಯೋತ್ಸವ ಕನ್ಸ್ ಲ್ಟಿಂಗ್…

ಪತ್ರಿಕಾ ಭವನದಲ್ಲಿ ಗಣರಾಜ್ಯೋತ್ಸವ ಸಂಭ್ರಮ; ದೇಶ ನಿರ್ಮಾಣದ ಹೊಣೆಗಾರಿಕೆ ವಹಿಸೋಣ – ಸಂಕೀನ್

ಯಾದಗಿರಿ ಜ ೨೬: ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅವರು ಜಿಲ್ಲಾ ಪತ್ರಿಕಾ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ…

ಯಾದಗಿರಿಗೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮಂಜೂರಿಗೆ ಆಗ್ರಹ: ಶಾಸಕರಿಗೆ ಮನವಿ ಸಲ್ಲಿಸಿದ ನಮ್ಮ ಕರ್ನಾಟಕ ಸೇನೆ

ಯಾದಗಿರಿ, ಡಿ 6:- ಯಾದಗಿರಿ ನಗರದಲ್ಲಿ ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ, ನಮ್ಮ ಕರ್ನಾಟಕ ಸೇನೆ…

ಯಾದಗಿರಿ ಜಿಲ್ಲಾ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶು ಸಾವು ವೈದ್ಯರ ನಿರ್ಲಕ್ಷ್ಯ ಆರೋಪ – ಪೋಷಕರ ಆಕ್ರೋಶ, ಆಸ್ಪತ್ರೆ ಆಡಳಿತದಿಂದ ಸ್ಪಷ್ಟನೆ

ಯಾದಗಿರಿ ಡಿ ೦೬ : – ಯಾದಗಿರಿ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಿಶು ಸಾವಿಗೆ ಕಾರಣ ವೈದ್ಯರ ನಿರ್ಲಕ್ಷ್ಯವೇ ಎಂದು ಪೋಷಕರು…

17ರ ಹರೆಯದಲ್ಲಿ 101 ಕೆಜಿ ಸಂಗ್ರಾಣಿ ಕಲ್ಲು ಎತ್ತಿ ಜಿಲ್ಲೆಯ ಕೀರ್ತಿ ತಂದ ಯುವ ಶಿಲ್ಪಿ

“17ರ ಹರೆಯದ ಯುವ ಶಿಲ್ಪಿ 101 ಕೆಜಿ ಸಂಗ್ರಾಣಿ ಕಲ್ಲು ಎತ್ತಿ ಜಿಲ್ಲಾ ಕೀರ್ತಿ ಸಾಧನೆ – ಮಾಜಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ್…

ಆರು ತಿಂಗಳಿಂದ ಕಮಿಷನ್ ಬಾಕಿ — ನವೆಂಬರ್ ಪಡಿತರ ಎತ್ತುವಳಿ ನಿಲ್ಲಿಸಲು ವಿತರಕರ ಸಂಘದ ಎಚ್ಚರಿಕೆ

ಯಾದಗಿರಿ ನ ೦೬: – ಸರ್ಕಾರದಿಂದ ಪಡಿತರ ವಿತರಕರಿಗೆ ನೀಡಬೇಕಾದ ಕಮಿಷನ್ ಮೊತ್ತವನ್ನು ಆರು ತಿಂಗಳಿನಿಂದ ಬಿಡುಗಡೆ ಮಾಡದಿರುವ ಹಿನ್ನೆಲೆಯಲ್ಲಿ, ಯಾದಗಿರಿ ಜಿಲ್ಲೆಯ ಪಡಿತರ…

ಯಾದಗಿರಿ ರೈತರಿಗೆ ಭಾರತ ಮಾಲಾ ಯೋಜನೆ ಬಾಧೆ — ಪರಿಹಾರ ಧನ ಹಾಗೂ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಡಾ. ಭೀಮಣ್ಣ ಮೇಟಿ ಆಗ್ರಹ

ಯಾದಗಿರಿ ನ ೦೫: ಭಾರತ ಮಾಲಾ ಯೋಜನೆಯಡಿ ಸೂರತ್–ಚೆನ್ನೈ ಎನ್‌ಎಚ್–150ಸಿ ಅಡಿಯಲ್ಲಿ ನಡೆಯುತ್ತಿರುವ ಚೆನ್ನೈ ಆರ್ಥಿಕ ಕಾರಿಡಾರ್ ರಸ್ತೆ ನಿರ್ಮಾಣ ಕಾರ್ಯದಿಂದ ರೈತರು ಸಂಕಷ್ಟದಲ್ಲಿದ್ದಾರೆ…

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ; ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮಲ್ಲಪ್ಪ ಸಂಕೀನ್ ನಾಮಪತ್ರ ಸಲ್ಲಿಕೆ

ಯಾದಗಿರಿ ಅ ೨೦:- ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷ ಸ್ಥಾನಕ್ಕೆ ಮಲ್ಲಪ್ಪ ಸಂಕೀನ್ ಅವರು ರವಿವಾರ ನಾಮಪತ್ರ ಸಲ್ಲಿಸಿದರು. ನಗರದ ಜಿಲ್ಲಾ…

ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯನಟ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನ

ಧಾರವಾಡ ಅ ೧೩: ರಂಗಾಯಣ ನಿರ್ದೇಶಕ ಹಾಗೂ ಖ್ಯಾತ ಹಿರಿಯ ರಂಗಭೂಮಿ ಕಲಾವಿದ, ಹಾಸ್ಯನಟ ರಾಜು ತಾಳಿಕೋಟಿ (Actor Raju Talikote) ಅವರು ಹೃದಯಾಘಾತದಿಂದ…

ಸಾರ್ವಜನಿಕ–ಅಧಿಕಾರಿ ಸಂವಾದ ಅಗತ್ಯ: RTI ಕಾಯ್ದೆ ಪರಿಣಾಮಕಾರಿತ್ವಕ್ಕೆ ಆಯುಕ್ತ ಬದ್ರುದ್ದೀನ್ ಕರೆ

RTI ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾರ್ವಜನಿಕ–ಅಧಿಕಾರಿ ಸಂವಾದ ಅಗತ್ಯ – ಆಯುಕ್ತ ಬದ್ರುದ್ದೀನ್ ಕೆ. ಯಾದಗಿರಿ ಜಿಲ್ಲೆಯಲ್ಲಿ 723 ಆಪೀಲುಗಳು ಬಾಕಿ, ಪಂಚಾಯತ್‌ರಾಜ್ ಇಲಾಖೆಯಲ್ಲಿ…

ಸಿಜೆಐ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ವಕೀಲನಿಗೆ ಗಲ್ಲು ಶಿಕ್ಷೆ ವಿಧಿಸಬೇಕು – ಭೀಮಸೇನೆ ಕರ್ನಾಟಕ ಆಗ್ರಹ

ರಾಯಚೂರ ಅ ೦೮: ಭಾರತದ ಸರ್ವೋಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ರವರ ಮೇಲೆ ನಡೆದ ಶೂ ಎಸೆಯುವ ಘಟನೆಯು ದೇಶದ…

ಕರವೇ ಯಾದಗಿರಿ ಜಿಲ್ಲಾ ಘಟಕಕ್ಕೆ ಹೊಸ ಪದಾಧಿಕಾರಿಗಳ ನೇಮಕ

ಯಾದಗಿರಿ ಅ ೦೮: ಕನ್ನಡ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ವಿವಿಧ ಹುದ್ದೆಗಳಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಾಗಪ್ಪ ಅವರನ್ನು ಜಿಲ್ಲಾ ಸಹ…

ದೈಹಿಕ ಸಂಪರ್ಕಕ್ಕೆ ಒಪ್ಪದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ ಪತಿ

ಸುರಪುರ ಅ6: ದೈಹಿಕ ಸಂಪರ್ಕಕ್ಕೆ ಒಪ್ಪದ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ದಾರುಣ ಘಟನೆ ಸುರಪುರ ನಗರದ ಡೊಣ್ಣಿಗೇರ…

ಯಾದಗಿರಿ:ನೆರವು ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಸಂಘಟನೆಗೆ ಜಿಲ್ಲಾ ಘಟಕಕ್ಕೆ ಚಾಲನೆ

ಯಾದಗಿರಿ : ಅ.೫ – ರಾಜ್ಯದ ಕಾರ್ಮಿಕರ ಹಕ್ಕು, ಹಿತಾಸಕ್ತಿ ಹಾಗೂ ಭದ್ರತೆಗಾಗಿ ಕೆಲಸ ಮಾಡುವ ಉದ್ದೇಶದಿಂದ “ನೆರವು ಕಟ್ಟಡ ಕಾರ್ಮಿಕ ಹಾಗೂ ಅಸಂಘಟಿತ…

ಮಹಾತ್ಮ ಗಾಂಧೀಜಿ 156ನೇ ಜಯಂತಿ–ಸರ್ವಧರ್ಮ ಸಹಿಷ್ಣುತೆ, ಭ್ರಾತೃತ್ವ ಭಾವನೆ ಸಂವಿಧಾನದಲ್ಲಿ ಅಳವಡಿಕೆ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ಯಾದಗಿರಿ: ಮಹಾತ್ಮ ಗಾಂಧೀಜಿ ಅವರ ಸರ್ವಧರ್ಮ ಸಹಿಷ್ಣುತೆ, ಭ್ರಾತೃತ್ವ ಭಾವನೆಗಳು ಭಾರತದ ಸಂವಿಧಾನದ ಪೀಠಿಕೆಯಲ್ಲಿ ಅಳವಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು…

2025ನೇ ಸಾಲಿನ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ–ಕರ್ನಾಟಕ”ಕ್ಕೆ ಇತಿಹಾಸಕಾರ ಡಾ. ರಾಮಚಂದ್ರ ಗುಹಾ ಆಯ್ಕೆ

ಯಾದಗಿರಿ: ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ.ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ–ಕರ್ನಾಟಕ ಕ್ಕೆ ಕರ್ನಾಟಕ…

ಪತ್ನಿ ಶೀಲಾ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದು ಪರಾರಿಯಾದ ತಂದೆ

ಯಾದಗಿರಿ: ಯಾದಗಿರಿ ತಾಲೂಕಿನ ಹತ್ತಿಕುಣಿ ಸಮೀಪದ ದುಗುನೂರು ಹಟ್ಟಿಯಲ್ಲಿ ಇಂದು (ಗುರುವಾರ) ಬೆಳಿಗ್ಗೆ ನಡೆದ ಹೃದಯವಿದ್ರಾವಕ ಘಟನೆ ಗ್ರಾಮಸ್ಥರನ್ನು ಬೆಚ್ಚಿಬೀಳುವಂತೆ ಮಾಡಿದೆ. ಕುಟುಂಬ ಕಲಹದ…

ನವರಾತ್ರಿಗೆ ಡಬಲ್ ಗಿಫ್ಟ್: ಜಿಎಸ್‌ಟಿ ಭಾರಿ ಇಳಿಕೆ ಘೋಷಿಸಿದ ಪ್ರಧಾನಿ ಮೋದಿ

ಮನೆ, ವಾಹನ, ದಿನ ಬಳಕೆ ವಸ್ತುಗಳ ಬೆಲೆ ಇಳಿಕೆ – ಮಧ್ಯಮ ವರ್ಗಕ್ಕೆ ಡಬಲ್ ಬೋನಸ್ 🔑 ಪ್ರಮುಖ ಅಂಶಗಳು ಸೆ.22ರಿಂದ ಪರಿಷ್ಕೃತ ಜಿಎಸ್‌ಟಿ…

error: Content is protected !!