ಯಾದಗಿರಿ, ಸೆ ೨೧:-
ಸೆಪ್ಟೆಂಬರ್ 21, 2024 (ಶನಿವಾರ):
- ಬೆಳಿಗ್ಗೆ 11:30 ಗಂಟೆಗೆ ಕಲಬುರಗಿಯಿಂದ ಶಹಾಪೂರ ಕಡೆಗೆ ಪ್ರಯಾಣ ಬೆಳೆಸುವರು.
- ಮಧ್ಯಾಹ್ನ 12:30ಕ್ಕೆ ಶಹಾಪೂರ ತಾಲ್ಲೂಕಿನ ಭೀಮರಾಯನಗುಡಿಯಲ್ಲಿ ಇಂಜಿನಿಯರ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
- ಈ ಕಾರ್ಯಕ್ರಮವು ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ 164ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದೆ.
- ಮಧ್ಯಾಹ್ನ 2:00 ಗಂಟೆಗೆ ವಡಗೇರಾ ತಾಲ್ಲೂಕಿನ ತುಮಕೂರ ಜಾಮಾ ಮಸ್ಕಿದ್ನಲ್ಲಿ ಜಲ್ಸಾ ಅಜ್ಜತೆ ಮುಸ್ತಾಫಾ ರಹತುಲ್ಲಿಲ್ ಆಲಮೀನ್ ಹಾಗೂ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸುವರು.
- ಸಂಜೆ 5:00 ಗಂಟೆಗೆ ಕಲಬುರಗಿ ಕಡೆಗೆ ಪ್ರಯಾಣ ಬೆಳೆಸುವರು.
ಸೆಪ್ಟೆಂಬರ್ 23, 2024 (ಸೋಮವಾರ):
- ಬೆಳಿಗ್ಗೆ 8:30ಕ್ಕೆ ಕಲಬುರಗಿಯಿಂದ ಹೊರಟು 10:00ಕ್ಕೆ ಯಾದಗಿರಿ ನಗರಕ್ಕೆ ಆಗಮಿಸುತ್ತಾರೆ.
- ಡಿಸಿಸಿ ಕಛೇರಿಯಲ್ಲಿ ಜಿಲ್ಲಾ ಪಾರ್ಟಿ ಸಮಿತಿಯ ಮುಖಂಡರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳುವರು.
- ಮಧ್ಯಾಹ್ನ 2:00 ಗಂಟೆಗೆ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸುವರು.
- ಸಂಜೆ 5:00ಕ್ಕೆ ಕಲಬುರಗಿ ಕಡೆಗೆ ಪ್ರಯಾಣ ಬೆಳೆಸುವರು.
ಸೆಪ್ಟೆಂಬರ್ 24, 2024 (ಮಂಗಳವಾರ):
- ಬೆಳಿಗ್ಗೆ 9:00 ಗಂಟೆಗೆ ಕಲಬುರಗಿಯಿಂದ ಹೊರಟು 10:00ಕ್ಕೆ ಶಹಾಪೂರ ನಗರಕ್ಕೆ ಆಗಮಿಸುವರು.
- ಶಹಾಪೂರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಮಾಡುತ್ತ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.
- ಸಂಜೆ 5:30ಕ್ಕೆ ಮತ್ತೆ ಕಲಬುರಗಿಗೆ ಪ್ರಯಾಣ ಬೆಳೆಸುವರು.
ಸೆಪ್ಟೆಂಬರ್ 25, 2024 (ಬುಧವಾರ):
- ಬೆಳಿಗ್ಗೆ 10:00ಕ್ಕೆ ಕಲಬುರಗಿಯಿಂದ ಹೊರಟು 11:30ಕ್ಕೆ ಯಾದಗಿರಿ ತಾಲ್ಲೂಕಿನ ಅರಕೇರೆ ಕೆ ಗ್ರಾಮಕ್ಕೆ ಭೇಟಿ ನೀಡುವರು.
- ಅಲ್ಲಿಯ ಸರ್ಕಾರಿ ಶಾಲೆಯ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 1:00 ಗಂಟೆಗೆ ಮತ್ತೊಂದು ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
- ನಂತರ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆಯನ್ನು ನಡೆಸಿ, ಸಂಜೆ 5:00ಕ್ಕೆ ಕಲಬುರಗಿ ಕಡೆಗೆ ಪ್ರಯಾಣ ಬೆಳೆಸುವರು.
ಈ ಕಾರ್ಯಕ್ರಮದ ಅವಧಿಯಲ್ಲಿ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಹಲವಾರು ಪ್ರಮುಖ ಸಾಮಾಜಿಕ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
- ಯಾದಗಿರಿ ಎಸ್ಎಸ್ಎಲ್ಸಿ ಫಲಿತಾಂಶ ಮತ್ತೆ ಕೊನೆ ಸ್ಥಾನ: ಶಿಕ್ಷಕರಿಗೆ ನೋಟಿಸ್
- ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ತಾತಪ್ಪನಿಗೆ ಮತ್ತೊಂದು ಶಾಕ್: ಬಾಲ್ಯವಿವಾಹ ಆರೋಪದಲ್ಲಿ ಸಂಕಷ್ಟ
- ಕೋಟ್ಯಾಂತರ ರೂ. ಖರ್ಚಾದರೂ ಕ್ರೀಡಾಂಗಣ ದರಿದ್ರಾವಸ್ಥೆ: ಯಾದಗಿರಿಯಲ್ಲಿ ಅನುದಾನ ಲೂಟಿ ಆರೋಪ!
- ಹೋನಗೇರಾ ಶಾಲೆಯ ದುಸ್ಥಿತಿ: ಶಿಥಿಲ ಕಟ್ಟಡ, ಸೌಲಭ್ಯಗಳ ಕೊರತೆ ನಡುವೆ ಜೀವ ಭಯದಲ್ಲಿ ನೂರಾರು ಮಕ್ಕಳ ಶಿಕ್ಷಣ
- ನದಿಗೆ ತಳ್ಳಿದ ಪ್ರಕರಣಕ್ಕೆ ಹೊಸ ತಿರುವು – ಪತಿ-ಪತ್ನಿ ಸಂಬಂಧಕ್ಕೆ ವಿಚ್ಛೇದನ ಅಂತ್ಯ