ಯಾದಗಿರಿ : ನ ೧೯:- ಸೈದಾಪೂರ ರೈಲ್ವೇ ನಿಲ್ದಾಣದಲ್ಲಿ ಇದೇ 2024ರ ನವೆಂಬರ್ 14 ರಂದು ಒಬ್ಬ ಅಪರಿಚಿತ ಪುರುಷ ಮೃತಪಟ್ಟಿದ್ದು, ರಾಯಚೂರು ರೈಲ್ವೇ ಪೊಲೀಸ್ ಠಾಣೆಯ ಯು.ಡಿ.ಆರ್ ಬಿ.ಎನ್.ಎಸ್.ಎಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ ಎಂದು ರಾಯಚೂರು ರೈಲ್ವೆ ಆರಕ್ಷಕ ಉಪ ನಿರೀಕ್ಷಕರು ವೆಂಕಟೇಶ ಅವರು ತಿಳಿಸಿದ್ದಾರೆ.
ಪುರುಷನ ಮೃತನ ಚಹರೆ ಪಟ್ಟಿ 65 ವರ್ಷ ಇದ್ದು, ಅಂದಾಜು 5 ಫೀಟ್ 2 ಇಂಚು ಎತ್ತರ ಇದ್ದು, ಉದ್ದ ಮುಖ, ಬಡಕು ದೇಹ, ತಲೆಯಲ್ಲಿ ಮೂರು ಇಂಚು ಉದ್ದದ ಕಪ್ಪು ಕೂದಲು ಮತ್ತು ಬಿಳಿ ಮೀಸೆ ಗಡ್ಡ, ಬಟೆಗಳು ಒಂದು ಕೆಂಪು ಬಣ್ಣದ ಚಡ್ಡಿ, ಬಲಗೈಯಲ್ಲಿ ಒಂದು ಕೆಂಪು ಬಣ್ಣದ ದಾರ ಧರಿಸಿರುತ್ತಾನೆ.
ಮೃತನ ವಾರಸುದಾರರು ಪತ್ತೆಯಾದಲ್ಲಿ ಅಥವಾ ಈ ಮೃತನ ಹೋಲಿಕೆಯ ಪುರುಷ ಕಾಣೆಯಾದ ಪ್ರಕರಣ ದಾಖಲಾಗಿದ್ದಲ್ಲಿ ರಾಯಚೂರು ರೈಲ್ವೇ ಪೊಲೀಸ್ ಠಾಣೆಯ ದೂ.ಸಂ.08532 231716, ಮೊ.ನಂ.9480802111, ರೈಲ್ವೆ ಪೊಲೀಸ್ ಕಂಟ್ರೋಲ್ ರೂ.080 22871291ಗೆ ಕರೆ ಮಾಡಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಮೀಸಲಾತಿ ಹಕ್ಕು, ದಾನವಲ್ಲ: ಕೇಂದ್ರ-ರಾಜ್ಯ ಸರ್ಕಾರಗಳಿಗೆ ಉಗ್ರಪ್ಪ ಎಚ್ಚರಿಕೆ
- ಮಲ್ಲಿಕಾರ್ಜುನ ಮುತ್ಯಾ ಪೋಕ್ಸೋ ಪ್ರಕರಣ: ಫೋಟೋ–ವಿಡಿಯೋ ಹಂಚಿದರೆ ಕಾನೂನು ಕ್ರಮ, ಎಸ್ಪಿ ಪೃಥ್ವಿಕ್ ಶಂಕರ್ ಎಚ್ಚರಿಕೆ
- ಮಾನವೀಯತೆಯ, ಒಂದೇ ನ್ಯಾಯದ,ವಿಶ್ವದ ಏಕೈಕ ಭಾರತೀಯ ಸಂವಿಧಾನ, ರಾಘವೇಂದ್ರ ಡಿ. ಅಭಿಮತ
- ದುರ್ಗಾದೇವಿ ದೇವಸ್ಥಾನದಲ್ಲಿ ೭೭ನೇ ಗಣರಾಜ್ಯೋತ್ಸವ ಆಚರಣೆ
- ಕನ್ಸಲ್ಟಿಂಗ್ ಸಿವಿಲ್ ಇಂಜೀನಿಯರ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ

