ಡ್ರಗ್ಸ್ ಸಾಗಾಣಿಕೆ ಪ್ರಕರಣ: ಕಲಬುರಗಿ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಬಂಧನ
ಕಲಬುರ್ಗಿ, ಜುಲೈ 14: ಮಾದಕದ್ರವ್ಯ ಸಾಗಾಣೆಯಲ್ಲಿ ತೊಡಗಿರುವ ಆರೋಪದಡಿ ಕಲಬುರ್ಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಅವರ ಆಪ್ತರಾಗಿರುವ…
ಕಲಬುರ್ಗಿ, ಜುಲೈ 14: ಮಾದಕದ್ರವ್ಯ ಸಾಗಾಣೆಯಲ್ಲಿ ತೊಡಗಿರುವ ಆರೋಪದಡಿ ಕಲಬುರ್ಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಅವರ ಆಪ್ತರಾಗಿರುವ…
ರಾಯಚೂರು, ಜುಲೈ ೧೨: ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಸೇತುವೆಯ ಮೇಲಿಂದ ತಳ್ಳಿ ಹಾಕಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು, ನದಿಗೆ ಬಿದ್ದ ಆತನನ್ನು ಸಾರ್ವಜನಿಕರು…
ರಾಯಚೂರು, ಜೂನ್ 23 – ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಸಂಸದೀಯ ಚರ್ಚೆ ನಡೆಯಬೇಕಾದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆಗಳಿಗೆ…
ಮಾ. 18: ಕಲಬುರಗಿಯಲ್ಲಿ ಸ್ಫೋಟಕ ಸನ್ನಿವೇಶವನ್ನು ಸೃಷ್ಟಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಹುಮನಾಬಾದ್ ರಿಂಗ್ ರೋಡ್ ಬಳಿಯ ರಸ್ತೆ ಮಧ್ಯೆ ವ್ಯಕ್ತಿಯೊಬ್ಬನ ತಲೆಗೆ ಸುತ್ತಿಗೆಯಿಂದ…
ರಾಯಚೂರು, ಮಾರ್ಚ್ 17:- ರಾಜ್ಯದ ಅಕ್ರಮ ಹಣಕಾಸು ಚಲಾವಣೆಗೆ ಮತ್ತೊಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ರಾಯಚೂರಿನ ಗುಪ್ತ ಸ್ಥಳದಲ್ಲಿ ಭಾರಿ ಪ್ರಮಾಣದಲ್ಲಿ ಖೋಟಾನೋಟು…
ಕಲಬುರಗಿ, ಮಾರ್ಚ್ 17:- ಸ್ನೇಹವೇ ಬದುಕಿನ ಅನಿವಾರ್ಯ ಅಂಗ ಎಂದು ಹೇಳಲಾಗುತ್ತದಾದರೂ, ಇಲ್ಲೊಂದು ಹೃದಯವಿದ್ರಾವಕ ಘಟನೆ ಭಗ್ನಸ್ನೇಹದ ಭಯಾನಕ ಮುಖವನ್ನೇ ತೋರಿಸಿದೆ. ಸ್ನೇಹಿತರಾಗಿಯೇ ಪರಿಚಯ…
ಕಲಬುರಗಿ, ಮಾ. 5: ಜಿಲ್ಲೆಯ ಕಲಬುರಗಿ ತಾಲ್ಲೂಕಿನ ಉಪ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಕಂದಾಯ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬಿಸಿದ್ದಾರೆ.…
ಕಲಬುರಗಿ, ನ ೨೬:- ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ (ನವೆಂಬರ್ 25) ಅಪಹರಣದ ದಾರುಣ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಿಂದ ಬಂದಿದ್ದ…
ಸೆ. ೨೮:- ರಾಯಚೂರು ಉಪ ವಿಭಾಗದ ಸಹಾಯಕ ಆಯುಕ್ತರಾದ (ಉಪ ವಿಭಾಗಾಧಿಕಾರಿ) ಮಹಿಬೂಬಿ ಎಂ. ಕಾರಟಗಿ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ –…
ಕಲಬುರಗಿ, ಸೆ ೨೧:- ಅಳಂದ ತಾಲೂಕಿನ ಪಡಸಾವಳಿ ಗ್ರಾಮ ಪಂಚಾಯತ್ಕೆ ಮಾಜಿ ಸದಸ್ಯ, ರೌಡಿಶೀಟರ್ ವಿಶ್ವನಾಥ ಜಮಾದಾರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮಣ…
ಕಲಬುರಗಿ, ಸೆ.೧೭: ಮುಖ್ಯಮಂತ್ರಿ ಸಿದ್ದರಾಮಯ್ಯ 76ನೇ ಕಲ್ಯಾಣ ಕರ್ನಾಟಕ ಉತ್ಸವದ ಭಾಗವಾಗಿದ್ದು, ಧ್ವಜಾರೋಹಣ ನೆರವೇರಿಸಿದರು. ಬಳಿಕ ಅವರು ಕಲಬುರಗಿಗೆ ಭರ್ಜರಿ ಯೋಜನೆಗಳನ್ನು ಘೋಷಿಸಿದರು. ಸರ್ಕಾರದಿಂದ…
ಕಲಬುರಗಿ, ಸೆ ೧೬: ಕಲಬುರಗಿ ನಗರದ ವಿಕಾಸೌಧದಲ್ಲಿ ನಾಳೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಸಭೆ ಕೇವಲ ಕಲ್ಯಾಣ ಕರ್ನಾಟಕ ಭಾಗಕ್ಕೆ…
ಸೆ ೧೬: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಕ್ರಮಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
ಸೆ ೦೪: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಸ್ಕೂಲ್ ಬಸ್ ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ…
ಆ ೨೨ : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್.ಪಿ (52) ಆತ್ಮಹತ್ಯೆ ಪ್ರಕರಣದ ಸಂಬಂಧ ಸಿಐಡಿ (CID) ಅಧಿಕಾರಿಗಳ ತಂಡ 300 ಪುಟಗಳ ಚಾರ್ಜ್ಶೀಟ್…
ಕಲಬುರಗಿ ಆ ೧೬: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ನಡುವಿನ ವಾಕ್ಸಮರ ಮತ್ತೊಂದು ಸುತ್ತು…
ರಾಯಚೂರು ಆ ೧೩ : ರಾಯಚೂರು ಜಿಲ್ಲೆಯ ಹೊರವಲಯದಲ್ಲಿರುವ ಆದರ್ಶ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯೊಬ್ಬರಿಗೆ ಸಹ ಶಿಕ್ಷಕರಿಂದ ಲೈಂಗಿಕ ಕಿರುಕುಳ ನೀಡಿದ ಪ್ರಕರಣ…
ಆ ೦೮ : ರಾಜ್ಯದಲ್ಲಿ ನಕಲಿ ನೋಟುಗಳ ಚಲಾವಣೆ ಮತ್ತೆ ಹೆಚ್ಚಾಗುತ್ತಿರುವುದು ಗಂಭೀರ ಆತಂಕವನ್ನು ಉಂಟುಮಾಡಿದೆ. ಬೂದುಬಣ್ಣದ ಈ ಕಳ್ಳನೋಟುಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ…
ಆ ೦೨: ರಾಯಚೂರ ಜಿಲ್ಲಾ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಭೀಮಣ್ಣ…
ಜು೨೪: ರಾಯಚೂರು ತಾಲ್ಲೂಕಿನ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, 43 ಮಕ್ಕಳು…