Mon. Jul 21st, 2025

State

ಡ್ರಗ್ಸ್ ಸಾಗಾಣಿಕೆ ಪ್ರಕರಣ: ಕಲಬುರಗಿ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಬಂಧನ

ಕಲಬುರ್ಗಿ, ಜುಲೈ 14: ಮಾದಕದ್ರವ್ಯ ಸಾಗಾಣೆಯಲ್ಲಿ ತೊಡಗಿರುವ ಆರೋಪದಡಿ ಕಲಬುರ್ಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಅವರ ಆಪ್ತರಾಗಿರುವ…

ರಾಯಚೂರು: ಪತ್ನಿಯೇ ನದಿಗೆ ತಳ್ಳಿದ ಆರೋಪ! – ಪತಿ ಅದೃಷ್ಟವಶಾತ್ ಬದುಕುಳಿದ ಘಟನೆ

ರಾಯಚೂರು, ಜುಲೈ ೧೨: ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಸೇತುವೆಯ ಮೇಲಿಂದ ತಳ್ಳಿ ಹಾಕಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು, ನದಿಗೆ ಬಿದ್ದ ಆತನನ್ನು ಸಾರ್ವಜನಿಕರು…

ರಾಯಚೂರು: “ಪ್ರಧಾನಿ ವಿರೋಧ ಪಕ್ಷಗಳ ಕಡೆ ಕಿಂಚಿತ್ ಗೌರವವಿಲ್ಲ” – ಖರ್ಗೆ ಕಿಡಿ

ರಾಯಚೂರು, ಜೂನ್ 23 – ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಸಂಸದೀಯ ಚರ್ಚೆ ನಡೆಯಬೇಕಾದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆಗಳಿಗೆ…

ಕಲಬುರಗಿ: ಅಣಕು ಮರ್ಡರ್ ರೀಲ್ ಮಾಡಿ ವೈರಲ್: ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು

ಮಾ. 18: ಕಲಬುರಗಿಯಲ್ಲಿ ಸ್ಫೋಟಕ ಸನ್ನಿವೇಶವನ್ನು ಸೃಷ್ಟಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಹುಮನಾಬಾದ್ ರಿಂಗ್ ರೋಡ್ ಬಳಿಯ ರಸ್ತೆ ಮಧ್ಯೆ ವ್ಯಕ್ತಿಯೊಬ್ಬನ ತಲೆಗೆ ಸುತ್ತಿಗೆಯಿಂದ…

ರಾಯಚೂರಿನಲ್ಲಿ ಭಾರಿ ಖೋಟಾನೋಟು ದಂಧೆ ಪತ್ತೆ: ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಸೇರಿ ನಾಲ್ವರು ಬಂಧನ

ರಾಯಚೂರು, ಮಾರ್ಚ್ 17:- ರಾಜ್ಯದ ಅಕ್ರಮ ಹಣಕಾಸು ಚಲಾವಣೆಗೆ ಮತ್ತೊಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ರಾಯಚೂರಿನ ಗುಪ್ತ ಸ್ಥಳದಲ್ಲಿ ಭಾರಿ ಪ್ರಮಾಣದಲ್ಲಿ ಖೋಟಾನೋಟು…

ಕಲಬುರಗಿಯಲ್ಲಿ ಕ್ರೌರ್ಯ: ಸ್ನೇಹಿತರೇ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರ ಹತ್ಯೆ

ಕಲಬುರಗಿ, ಮಾರ್ಚ್ 17:- ಸ್ನೇಹವೇ ಬದುಕಿನ ಅನಿವಾರ್ಯ ಅಂಗ ಎಂದು ಹೇಳಲಾಗುತ್ತದಾದರೂ, ಇಲ್ಲೊಂದು ಹೃದಯವಿದ್ರಾವಕ ಘಟನೆ ಭಗ್ನಸ್ನೇಹದ ಭಯಾನಕ ಮುಖವನ್ನೇ ತೋರಿಸಿದೆ. ಸ್ನೇಹಿತರಾಗಿಯೇ ಪರಿಚಯ…

ಕಲಬುರಗಿಯಲ್ಲಿ ಲಂಚ ಹಗರಣ: ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿಗಳು

ಕಲಬುರಗಿ, ಮಾ. 5: ಜಿಲ್ಲೆಯ ಕಲಬುರಗಿ ತಾಲ್ಲೂಕಿನ ಉಪ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಕಂದಾಯ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬಿಸಿದ್ದಾರೆ.…

ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಮಗು ಕಳ್ಳತನ: ತಾಯಿ ಕಣ್ಣೀರಿನಲ್ಲಿ ಮುಳುಗಿದ ಹೃದಯವಿದ್ರಾವಕ ಘಟನೆ

ಕಲಬುರಗಿ, ನ ೨೬:- ಕಲಬುರಗಿಯ ಜಿಮ್ಸ್‌ ಆಸ್ಪತ್ರೆಯಲ್ಲಿ ಸೋಮವಾರ (ನವೆಂಬರ್ 25) ಅಪಹರಣದ ದಾರುಣ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಿಂದ ಬಂದಿದ್ದ…

ರಾಯಚೂರು:ಉಪ ವಿಭಾಗಾಧಿಕಾರಿ ಮಹಿಬೂಬಿ ಎಂ. ಕಾರಟಗಿ ಅವರಿಗೆ ‘ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ’ ಪ್ರಶಸ್ತಿ

ಸೆ. ೨೮:- ರಾಯಚೂರು ಉಪ ವಿಭಾಗದ ಸಹಾಯಕ ಆಯುಕ್ತರಾದ (ಉಪ ವಿಭಾಗಾಧಿಕಾರಿ) ಮಹಿಬೂಬಿ ಎಂ. ಕಾರಟಗಿ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ –…

ರೌಡಿಶೀಟರ್ ಕೊಲೆ ಪ್ರಕರಣದ ಆರೋಪಿ ಲಕ್ಷ್ಮಣ ಪೂಜಾರಿ ಬಂಧನ: ಗುಂಡು ಹಾರಿಸಿ ಅಳಂದ ಪೊಲೀಸರು ಕಾರ್ಯಾಚರಣೆ

ಕಲಬುರಗಿ, ಸೆ ೨೧:- ಅಳಂದ ತಾಲೂಕಿನ ಪಡಸಾವಳಿ ಗ್ರಾಮ ಪಂಚಾಯತ್ಕೆ ಮಾಜಿ ಸದಸ್ಯ, ರೌಡಿಶೀಟರ್ ವಿಶ್ವನಾಥ ಜಮಾದಾರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮಣ…

ಕಲಬುರಗಿಗೆ 1685 ಕೋಟಿ ರೂ. ಯೋಜನೆ: ಸ್ಮಾರ್ಟ್‌ ಸಿಟಿ ಹಾಗೂ ಹೆಲ್ತ್‌ ಹಬ್‌ ಘೋಷಣೆ – ಸಿಎಂ ಸಿದ್ದರಾಮಯ್ಯ

ಕಲಬುರಗಿ, ಸೆ.೧೭: ಮುಖ್ಯಮಂತ್ರಿ ಸಿದ್ದರಾಮಯ್ಯ 76ನೇ ಕಲ್ಯಾಣ ಕರ್ನಾಟಕ ಉತ್ಸವದ ಭಾಗವಾಗಿದ್ದು, ಧ್ವಜಾರೋಹಣ ನೆರವೇರಿಸಿದರು. ಬಳಿಕ ಅವರು ಕಲಬುರಗಿಗೆ ಭರ್ಜರಿ ಯೋಜನೆಗಳನ್ನು ಘೋಷಿಸಿದರು. ಸರ್ಕಾರದಿಂದ…

ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ, 5 ವರ್ಷದಲ್ಲಿ 50,000 ಹುದ್ದೆಗಳ ನೇಮಕ – ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರಗಿ, ಸೆ ೧೬: ಕಲಬುರಗಿ ನಗರದ ವಿಕಾಸೌಧದಲ್ಲಿ ನಾಳೆ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಸಭೆ ಕೇವಲ ಕಲ್ಯಾಣ ಕರ್ನಾಟಕ ಭಾಗಕ್ಕೆ…

ಹುಬ್ಬಳ್ಳಿಯಲ್ಲಿ ಹಿಂದೂ ಮೃತ್ಯುಸ್ಥಳದ ಮೇಲೆ ಇಂದಿರಾ ಕ್ಯಾಂಟೀನ್ ನಿರ್ಮಾಣ: ಪ್ರಮೋದ್ ಮುತಾಲಿಕ್ ಆಕ್ರೋಶ

ಸೆ ೧೬: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಕ್ರಮಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ರಾಯಚೂರಿನಲ್ಲಿ ಭೀಕರ ಅಪಘಾತ: ಸ್ಕೂಲ್ ಬಸ್ ಹಾಗೂ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಮಕ್ಕಳು ದಾರುಣ ಸಾವು

ಸೆ ೦೪: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಸ್ಕೂಲ್ ಬಸ್ ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ…

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ: ಸಿಐಡಿ ಚಾರ್ಜ್‌ಶೀಟ್ ದಾಖಲು

ಆ ೨೨ : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್.ಪಿ (52) ಆತ್ಮಹತ್ಯೆ ಪ್ರಕರಣದ ಸಂಬಂಧ ಸಿಐಡಿ (CID) ಅಧಿಕಾರಿಗಳ ತಂಡ 300 ಪುಟಗಳ ಚಾರ್ಜ್‌ಶೀಟ್…

ಪ್ರಿಯಾಂಕ್ ಖರ್ಗೆಗೆ ಸವಾಲು: ತಾಕತ್ತಿದ್ದರೆ ನಿಮ್ಮ ಶಾಸಕರ ಮನೆ ನೆಲಸಮಗೊಳಿಸಿ, ಸಿಡಿದೆದ್ದ ಸಿದ್ದಲಿಂಗ ಸ್ವಾಮೀಜಿ

ಕಲಬುರಗಿ ಆ ೧೬: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ನಡುವಿನ ವಾಕ್ಸಮರ ಮತ್ತೊಂದು ಸುತ್ತು…

ರಾಯಚೂರಿನಲ್ಲಿ ಅತಿಥಿ ಶಿಕ್ಷಕಿಗೆ ಲೈಂಗಿಕ ಕಿರುಕುಳ: ಸಹ ಶಿಕ್ಷಕನಿಗೆ ಬಟ್ಟೆ ಹರಿಯುವಂತೆ ಥಳಿಸಿ ಕ್ಷಮೆಯಾಚನೆ

ರಾಯಚೂರು ಆ ೧೩ : ರಾಯಚೂರು ಜಿಲ್ಲೆಯ ಹೊರವಲಯದಲ್ಲಿರುವ ಆದರ್ಶ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯೊಬ್ಬರಿಗೆ ಸಹ ಶಿಕ್ಷಕರಿಂದ ಲೈಂಗಿಕ ಕಿರುಕುಳ ನೀಡಿದ ಪ್ರಕರಣ…

ರಾಜ್ಯದಲ್ಲಿ ನಕಲಿ ನೋಟುಗಳ ಹಾವಳಿ: ಜನತೆ ಎಚ್ಚರಿಕೆ ಅವಶ್ಯ..

ಆ ೦೮ : ರಾಜ್ಯದಲ್ಲಿ ನಕಲಿ ನೋಟುಗಳ ಚಲಾವಣೆ ಮತ್ತೆ ಹೆಚ್ಚಾಗುತ್ತಿರುವುದು ಗಂಭೀರ ಆತಂಕವನ್ನು ಉಂಟುಮಾಡಿದೆ. ಬೂದುಬಣ್ಣದ ಈ ಕಳ್ಳನೋಟುಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ…

Raichura:ಮಟನ್ ಊಟದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು

ಆ ೦೨: ರಾಯಚೂರ ಜಿಲ್ಲಾ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಭೀಮಣ್ಣ…

ರಾಯಚೂರು: ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್, 43 ಮಕ್ಕಳು ಆಸ್ಪತ್ರೆಗೆ ದಾಖಲು

ಜು೨೪: ರಾಯಚೂರು ತಾಲ್ಲೂಕಿನ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, 43 ಮಕ್ಕಳು…

error: Content is protected !!