Mon. Jul 21st, 2025

Raichur

ರಾಯಚೂರು: ಪತ್ನಿಯೇ ನದಿಗೆ ತಳ್ಳಿದ ಆರೋಪ! – ಪತಿ ಅದೃಷ್ಟವಶಾತ್ ಬದುಕುಳಿದ ಘಟನೆ

ರಾಯಚೂರು, ಜುಲೈ ೧೨: ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಸೇತುವೆಯ ಮೇಲಿಂದ ತಳ್ಳಿ ಹಾಕಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು, ನದಿಗೆ ಬಿದ್ದ ಆತನನ್ನು ಸಾರ್ವಜನಿಕರು…

ರಾಯಚೂರು: “ಪ್ರಧಾನಿ ವಿರೋಧ ಪಕ್ಷಗಳ ಕಡೆ ಕಿಂಚಿತ್ ಗೌರವವಿಲ್ಲ” – ಖರ್ಗೆ ಕಿಡಿ

ರಾಯಚೂರು, ಜೂನ್ 23 – ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಸಂಸದೀಯ ಚರ್ಚೆ ನಡೆಯಬೇಕಾದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆಗಳಿಗೆ…

ರಾಯಚೂರಿನಲ್ಲಿ ಭಾರಿ ಖೋಟಾನೋಟು ದಂಧೆ ಪತ್ತೆ: ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಸೇರಿ ನಾಲ್ವರು ಬಂಧನ

ರಾಯಚೂರು, ಮಾರ್ಚ್ 17:- ರಾಜ್ಯದ ಅಕ್ರಮ ಹಣಕಾಸು ಚಲಾವಣೆಗೆ ಮತ್ತೊಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ರಾಯಚೂರಿನ ಗುಪ್ತ ಸ್ಥಳದಲ್ಲಿ ಭಾರಿ ಪ್ರಮಾಣದಲ್ಲಿ ಖೋಟಾನೋಟು…

ರಾಯಚೂರು:ಉಪ ವಿಭಾಗಾಧಿಕಾರಿ ಮಹಿಬೂಬಿ ಎಂ. ಕಾರಟಗಿ ಅವರಿಗೆ ‘ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ’ ಪ್ರಶಸ್ತಿ

ಸೆ. ೨೮:- ರಾಯಚೂರು ಉಪ ವಿಭಾಗದ ಸಹಾಯಕ ಆಯುಕ್ತರಾದ (ಉಪ ವಿಭಾಗಾಧಿಕಾರಿ) ಮಹಿಬೂಬಿ ಎಂ. ಕಾರಟಗಿ ಅವರಿಗೆ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ –…

ರಾಯಚೂರಿನಲ್ಲಿ ಭೀಕರ ಅಪಘಾತ: ಸ್ಕೂಲ್ ಬಸ್ ಹಾಗೂ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಮಕ್ಕಳು ದಾರುಣ ಸಾವು

ಸೆ ೦೪: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಸ್ಕೂಲ್ ಬಸ್ ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ…

ರಾಯಚೂರಿನಲ್ಲಿ ಅತಿಥಿ ಶಿಕ್ಷಕಿಗೆ ಲೈಂಗಿಕ ಕಿರುಕುಳ: ಸಹ ಶಿಕ್ಷಕನಿಗೆ ಬಟ್ಟೆ ಹರಿಯುವಂತೆ ಥಳಿಸಿ ಕ್ಷಮೆಯಾಚನೆ

ರಾಯಚೂರು ಆ ೧೩ : ರಾಯಚೂರು ಜಿಲ್ಲೆಯ ಹೊರವಲಯದಲ್ಲಿರುವ ಆದರ್ಶ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕಿಯೊಬ್ಬರಿಗೆ ಸಹ ಶಿಕ್ಷಕರಿಂದ ಲೈಂಗಿಕ ಕಿರುಕುಳ ನೀಡಿದ ಪ್ರಕರಣ…

ರಾಜ್ಯದಲ್ಲಿ ನಕಲಿ ನೋಟುಗಳ ಹಾವಳಿ: ಜನತೆ ಎಚ್ಚರಿಕೆ ಅವಶ್ಯ..

ಆ ೦೮ : ರಾಜ್ಯದಲ್ಲಿ ನಕಲಿ ನೋಟುಗಳ ಚಲಾವಣೆ ಮತ್ತೆ ಹೆಚ್ಚಾಗುತ್ತಿರುವುದು ಗಂಭೀರ ಆತಂಕವನ್ನು ಉಂಟುಮಾಡಿದೆ. ಬೂದುಬಣ್ಣದ ಈ ಕಳ್ಳನೋಟುಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ…

Raichura:ಮಟನ್ ಊಟದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು

ಆ ೦೨: ರಾಯಚೂರ ಜಿಲ್ಲಾ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಮಟನ್ ಊಟ ಮಾಡಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಭೀಮಣ್ಣ…

ರಾಯಚೂರು: ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್, 43 ಮಕ್ಕಳು ಆಸ್ಪತ್ರೆಗೆ ದಾಖಲು

ಜು೨೪: ರಾಯಚೂರು ತಾಲ್ಲೂಕಿನ ಚಂದ್ರಬಂಡಾ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಾಹಾರ ಸೇವಿಸಿದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು, 43 ಮಕ್ಕಳು…

ಆಕಸ್ಮಿಕವಾಗಿ ಗುಂಡು ತಗುಲಿ ರಾಯಚೂರಿನ ಯೋಧ ರವಿಕಿರಣ್ ಸಾವು-pm

ರಾಯಚೂರು:ಆಕಸ್ಮಿಕವಾಗಿ ಗುಂಡು ತಗುಲಿ ಮಾನ್ವಿ ತಾಲೂಕಿನ ಆರ್​ಜಿ ಕ್ಯಾಂಪ್‌ ಸಿಐಎಸ್​ಎಫ್ ಯೋಧ ರವಿಕಿರಣ್ (37) ಮೃತಪಟ್ಟಿದ್ದಾರೆ. ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್​ಎಫ್) ಯೋಧ…

ಅರ್ಚಕನ ಪತ್ನಿಗೆ ಮೆಸೇಜ್ ಮಾಡಿದ್ದ ಅನ್ಯಕೋಮಿನ ಯುವಕನ ಕಣ್ಣು ಕಿತ್ತಿ, ಕೊಚ್ಚಿ ಕೊಲೆಗೈದ..

ರಾಯಚೂರು: ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಸಿಟ್ಟಾದ ಪೂಜಾರಿ, ಮುಸ್ಲಿಂ ಯುವಕನ ಕಣ್ಣು ಕಿತ್ತಿ, ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ…

ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಶ್ರೀಮಂತರಾಯ ವಜ್ಜಲ್ ಹೃದಯಾಘಾತದಿಂದ ಸಾವು!

ಡಿ ೧೮ : ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ಡಿ ವಜ್ಜಲ್ ಅವರ ಪುತ್ರ ಶ್ರೀಮಂತರಾಯ ವಜ್ಜಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಾನಪ್ಪ ಅವರ ದ್ವಿತೀಯ…

error: Content is protected !!